Homeಅಂತರಾಷ್ಟ್ರೀಯಕೊರೊನಾ ವೈರಸ್ ಎಂದಿಗೂ ಹೋಗದಿರಬಹುದು: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ

ಕೊರೊನಾ ವೈರಸ್ ಎಂದಿಗೂ ಹೋಗದಿರಬಹುದು: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ

- Advertisement -
- Advertisement -

ವಿಶ್ವ ಆರೋಗ್ಯ ಸಂಸ್ಥೆಯ ಉನ್ನತ ಅಧಿಕಾರಿಯೊಬ್ಬರು, ಕೊರೊನಾ ಸೋಂಕು ಎಂದಿಗೂ ಹೋಗುವುದಿಲ್ಲ, ಇದು ದೀರ್ಘಕಾಲ ಇರಬಹುದೆಂದು ಬುಧವಾರ ಎಚ್ಚರಿಕೆ ನೀಡಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಉನ್ನತ ಅಧಿಕಾರಿ ಡಾ. ಮೈಕೆಲ್ ರಯಾನ್ ಈ ವೈರಸ್ ಎಂದಿಗೂ ಹೋಗುವುದಿಲ್ಲ, ಕೊರೊನಾ ಸೋಂಕಿಗೆ ಒಳಗಾದವರ ಸಂಖ್ಯೆ ಇಲ್ಲಿಯವರೆಗೆ ಕಡಿಮೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಯಾವುದೇ ಲಸಿಕೆ ಇಲ್ಲದೆ ಜನರಿಗೆ ಸಾಕಷ್ಟು ಪ್ರಮಾಣದಲ್ಲಿ ರೋಗ ನಿರೋಧಕ ಹೆಚ್ಚಿಸಲು ವರ್ಷಗಳೇ ತೆಗೆದುಕೊಳ್ಳಬಹುದು. ಇದರ ಕುರಿತು ನಾವು ಹೆಚ್ಚು ಹೆಚ್ಚು ಚರ್ಚೆಗಳನ್ನು ನಡೆಸಬೇಕು ಎಂದು ಅವರು ಹೇಳಿದರು.

ಈ ವೈರಸ್ ನಮ್ಮ ನಡುವೆ ಮತ್ತೊಂದು ವೈರಸ್ ಆಗಬಹುದು, ಈ ಹಿಂದಿನ ಎಚ್‌ಐವಿಯಂತಹ ಇತರ ಹೊಸ ಕಾಯಿಲೆಗಳು ಎಂದಿಗೂ ಕಣ್ಮರೆಯಾಗಿಲ್ಲ, ಆದರೆ ಜನರು ರೋಗದೊಂದಿಗೆ ಬದುಕಲು ಅನುಕೂಲವಾಗುವಂತೆ ಪರಿಣಾಮಕಾರಿ ಚಿಕಿತ್ಸೆಯನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಅವರು ಹೇಳಿದರು.

ಪರಿಣಾಮಕಾರಿಯಾದ ಲಸಿಕೆ ಅಭಿವೃದ್ಧಿಪಡಿಸಲಾಗುವುದು ಎಂಬ ಭರವಸೆ ಉಳಿದಿದೆ, ಆದರೆ ಆಗಲೂ ಸಹ ಅದನ್ನು ತಯಾರಿಸಲು ಹಾಗೂ ಮತ್ತು ರೋಗನಿರೋಧಕ ಶಕ್ತಿಯನ್ನು ಹೊಂದಲು ಅಗತ್ಯವಿರುವ ಜನರಿಗೆ ಅವುಗಳನ್ನು ವಿಶ್ವಾದ್ಯಂತ ವಿತರಿಸಲು ಹೆಚ್ಚಿನ ಪ್ರಮಾಣದ ಕೆಲಸದ ಅಗತ್ಯವಿರುತ್ತದೆ. ಈ ಪ್ರತಿಯೊಂದು ಹಂತವೂ ಸವಾಲುಗಳಿಂದ ಕೂಡಿದೆ ಎಂದು ರಯಾನ್ ಹೇಳಿದರು.

ವಿಶ್ವ ಆರೋಗ್ಯ ಸಂಸ್ಥೆಯ, ತಾಂತ್ರಿಕ ಮುಖ್ಯಸ್ಥ ಮರಿಯಾ ವ್ಯಾನ್ ಕೆರ್ಖೋವ್, ಕೆಲವು ದೇಶಗಳ ಜನರು ನಿರಾಶೆಯ ಸ್ಥಿತಿಯಲ್ಲಿದ್ದಾರೆ ಎಂದು ಗುರುತಿಸಿದ್ದಾಗಿ ಹೇಳಿದ್ದಾರೆ. ಆದರೆ ವೈದ್ಯಕೀಯ ಹಸ್ತಕ್ಷೇಪವಿಲ್ಲದೆ ವೈರಸ್ ಅನ್ನು ನಿಲ್ಲಿಸುವುದು ಸಾಧ್ಯ ಎಂದು ಗಮನಸೆಳೆದರು.

ಈ ವೈರಸ್ ಇನ್ನೂ ನಮ್ಮ ಕೈಯಲ್ಲಿದೆ ಎಂದಿರುವ ಅವರು, ಕೆಲವು ದೇಶಗಳು ವೈರಸ್ ಅನ್ನು ನಿಯಂತ್ರಣಕ್ಕೆ ತಂದಿರುವುದನ್ನು ನಾವು ನೋಡಿದ್ದೇವೆ ಎಂದು ಹೇಳಿದ್ದಾರೆ.

ಪ್ರಪಂಚದಾದ್ಯಂತ 44 ಲಕ್ಷಕ್ಕಿಂತಲೂ ಕೊರೊನಾ ಪ್ರಕರಣ ವರದಿಯಾಗಿದ್ದು, 2 ಲಕ್ಷದ 98 ಸಾವಿರ ಜನರು ಸಾವಿಗೀಡಾಗಿದ್ದಾರೆ.


ಓದಿ: ಕೊರೊನಾ ವಿರುದ್ದ ಕೇರಳದ ಹೋರಾಟ: ಅಮೆರಿಕಾದಿಂದ ನೈಜೀರಿಯಾವರೆಗಿನ ಮಾಧ್ಯಮಗಳಲ್ಲಿ ಮೆಚ್ಚುಗೆ!


ಮರಯಲೇಬಾರದ ಸುದ್ದಿಗಳು, ಸದ್ದು…ಈ ಸುದ್ದಿಯೇನಾಗಿದೆ ಸಂಚಿಕೆಗೆ ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಿರಳೆಗಳನ್ನು ಹೊಸಕಿ ಹಾಕಿ: 2008ರಲ್ಲಿ ಮಾಲೇಗಾಂವ್ ಸ್ಪೋಟದ ಆರೋಪಿಯಾಗಿದ್ದ ಪ್ರಜ್ಞಾ ಸಿಂಗ್ ಠಾಕೂರ್ ಮನವಿ

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....