Homeಅಂತರಾಷ್ಟ್ರೀಯಎಲ್ಜಿಬಿಟಿಕ್ಯು ಸಮುದಾಯಕ್ಕೆ ವಿಶ್ವದಾದ್ಯಂತ ಬೆಂಬಲ ಹೆಚ್ಚಾಗುತ್ತಿದೆ: ಸಮೀಕ್ಷೆ

ಎಲ್ಜಿಬಿಟಿಕ್ಯು ಸಮುದಾಯಕ್ಕೆ ವಿಶ್ವದಾದ್ಯಂತ ಬೆಂಬಲ ಹೆಚ್ಚಾಗುತ್ತಿದೆ: ಸಮೀಕ್ಷೆ

- Advertisement -
- Advertisement -

ಇತ್ತೀಚೆಗಿನ ವರ್ಷದಲ್ಲಿ ಅಮೆರಿಕಾ ಸೇರಿದಂತೆ ಇತರ ದೇಶಗಳಲ್ಲಿ ಎಲ್ಜಿಬಿಟಿಕ್ಯು ಸಮುದಾಯಕ್ಕೆ ಬಂಬಲ ಹೆಚ್ಚಾಗುತ್ತಿದೆ ಎಂದು ಪ್ಯೂ ರಿಸರ್ಚ್ ಸೆಂಟರ್ ಬಿಡುಗಡೆ ಮಾಡಿದ ಸಮೀಕ್ಷೆಯಲ್ಲಿ ಉಲ್ಲೇಖಿಸಲಾಗಿದೆ.

ಈ ಸಮೀಕ್ಷೆಯೂ 2019 ರಲ್ಲಿ 34 ದೇಶಗಳಲ್ಲಿ 38,000 ಕ್ಕೂ ಹೆಚ್ಚು ಜನರನ್ನು ಸಲಿಂಗಕಾಮವನ್ನು ಸಮಾಜವು ಒಪ್ಪಿಕೊಳ್ಳಬೇಕು ಎಂದು ಭಾವಿಸಿದ್ದೀರಾ ಎಂದು ಕೇಳಿದೆ. ಅಮೆರಿಕಾದಲ್ಲಿ ಸಲಿಂಗಕಾಮವನ್ನು ಬೆಂಬಲಿಸುವ ಶೇಕಡಾವಾರು ಪ್ರಮಾಣವು 2019 ರಲ್ಲಿ 72% ಕ್ಕೆ ಏರಿದ್ದು, ಇದು 2013 ರಲ್ಲಿ ನಡೆದ ಸಮೀಕ್ಷೆಯಲ್ಲಿ ಅದು 60% ರಷ್ಟಿತ್ತು.

ಭಾರತ ಮತ್ತು ಟರ್ಕಿಯಲ್ಲಿ ಈ ದರಗಳು ಕ್ರಮವಾಗಿ 20 ಮತ್ತು 16 ಕ್ಕಿಂತಲೂ ಹೆಚ್ಚಾಗಿವೆ. ಆದರೆ ಇತರ ದೇಶಗಳಿಗೆ ಹೋಲಿಸಿದರೆ ಈ ಬೆಂಬಲ ಕಡಿಮೆಯಾಗಿಯೇ ಇದೆ. ಇದು ಕ್ರಮವಾಗಿ 37% ಮತ್ತು  25 % ರಷ್ಟು ಇದೆ. 2018 ರಲ್ಲಿ ಭಾರತದ ಹೈಕೋರ್ಟ್ ಸಲಿಂಗಕಾಮವನ್ನು ಕಾನೂನು ಬದ್ದಗೊಳಿಸಿತ್ತು.

ಮಧ್ಯಪ್ರಾಚ್ಯ, ಪೂರ್ವ ಯುರೋಪ್ ಮತ್ತು ಆಗ್ನೇಯ ಏಷ್ಯಾದ ಕೆಲವು ದೇಶಗಳಿಗಿಂತ ಅಮೆರಿಕ ಮತ್ತು ಪಶ್ಚಿಮ ಯುರೋಪಿನ ದೇಶಗಳು ಸಲಿಂಗಕಾಮವನ್ನು ಹೆಚ್ಚು ಒಪ್ಪಿಕೊಳ್ಳುತ್ತಿವೆ ಎಂದು “ಸಲಿಂಗಕಾಮ ನಿರಂತರತೆಯ ಜಾಗತಿಕ ವಿಭಜನೆ” ಎಂಬ ಶೀರ್ಷಿಕೆಯ ಈ ವರದಿ ಹೇಳುತ್ತದೆ.

ಉದಾಹರಣೆಗೆ, ಲೆಬನಾನ್‌ನಲ್ಲಿ 85% ರಷ್ಟು ಜನರು ಸಲಿಂಗಕಾಮವನ್ನು ಒಪ್ಪಿಕೊಳ್ಳಬಾರದು ಎಂದು ಹೇಳಿದರೆ, ಟುನೀಶಿಯಾದಲ್ಲಿ 72% ಜನರು ಇದನ್ನು ಹೇಳಿದ್ದಾರೆ. ಮಧ್ಯ ಮತ್ತು ಪೂರ್ವ ಯುರೋಪಿನಲ್ಲಿ ಸಲಿಂಗಕಾಮವನ್ನು ಸ್ವೀಕರಿಸುವ ಸರಾಸರಿ ದರ 46% ಆಗಿತ್ತು.

“ಆರ್ಥಿಕ ಅಭಿವೃದ್ಧಿಯ ಸೂಚಕವಾಗಿರಬಹುದಾದ ಪ್ರದೇಶಗಳಲ್ಲಿನ ವ್ಯತ್ಯಾಸಗಳು ನಿಜವಾಗಿಯೂ ಆಸಕ್ತಿದಾಯಕ ಆವಿಷ್ಕಾರಗಳಾಗಿವೆ, ಒಟ್ಟಾರೆ ಸ್ವೀಕಾರದ ಮಟ್ಟದಲ್ಲಿ ಬದಲಾವಣೆಗಳಾಗಿದ್ದರೂ ಸಹ, ಸ್ಥಿರವಾಗಿ ಉಳಿದಿವೆ” ಎಂದು ವರದಿಯ ಲೇಖಕ ಹಾಗೂ ಪ್ಯೂ ರಿಸರ್ಚ್ ಸೆಂಟರ್ನ ಜಾಗತಿಕ ವರ್ತನೆಗಳ ಸಂಶೋಧನೆಯ ಸಹಾಯಕ ನಿರ್ದೇಶಕರಾದ ಜಾಕೋಬ್ ಪೌಶ್ಟರ್ ಹೇಳಿದ್ದಾರೆ.

ಸಲಿಂಗಕಾಮದ ಬಗೆಗಿನ ವರ್ತನೆಗಳು ದೇಶದ ಸಂಪತ್ತಿನೊಂದಿಗೆ ಸಂಬಂಧ ಹೊಂದಿವೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ಬಡ, ಕಡಿಮೆ ಅಭಿವೃದ್ಧಿ ಹೊಂದಿದ ದೇಶಗಳಲ್ಲಿನ ಜನರಿಗಿಂತ ಶ್ರೀಮಂತ ದೇಶಗಳಲ್ಲಿನ ಜನರು ಸಾಮಾನ್ಯವಾಗಿ ಸಲಿಂಗಕಾಮವನ್ನು ಹೆಚ್ಚು ಒಪ್ಪಿಕೊಳ್ಳುತ್ತಿದ್ದಾರೆ.

ರಾಜಕೀಯ ಸಿದ್ಧಾಂತ ಮತ್ತು ಶಿಕ್ಷಣವು ಸಲಿಂಗಕಾಮವನ್ನು ಅಂಗೀಕರಿಸುವುದರೊಂದಿಗೆ ಪರಸ್ಪರ ಸಂಬಂಧ ಹೊಂದಿದೆ, ಎಡ-ಒಲವು ಮತ್ತು ಹೆಚ್ಚು ವಿದ್ಯಾವಂತ ಜನರು ಸಾಮಾಜಿಕ ಸ್ವೀಕಾರಕ್ಕೆ ಹೆಚ್ಚು ಬೆಂಬಲ ನೀಡುತ್ತಾರೆ.

ಕೇವಲ 29 ದೇಶಗಳಲ್ಲಿ ಸಲಿಂಗ ಮದುವೆ ಕಾನೂನುಬದ್ಧವಾಗಿದೆ ಎಂದು ಮಾನವ ಹಕ್ಕುಗಳ ಅಭಿಯಾನ ಉಲ್ಲೇಖಿಸಿದೆ.


ಓದಿ: ದೆಹಲಿಯಿಂದ ಮಂಗಳೂರಿನವರೆಗೆ CAA-NRC ವಿರೋಧಿಗಳನ್ನು ಹಣಿಯಲು ಹಿಂಬಾಗಿಲ ಸಂಚು


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...