Homeಮುಖಪುಟಯತ್ನಾಳ್ ಆಗಸಕ್ಕೆ ಉಗಿದು ತಮ್ಮ ಮುಖಕ್ಕೆ ಸಿಡಿಸಿಕೊಂಡಿದ್ದಾರೆ: ಕುಮಾರಸ್ವಾಮಿ ವ್ಯಂಗ್ಯ

ಯತ್ನಾಳ್ ಆಗಸಕ್ಕೆ ಉಗಿದು ತಮ್ಮ ಮುಖಕ್ಕೆ ಸಿಡಿಸಿಕೊಂಡಿದ್ದಾರೆ: ಕುಮಾರಸ್ವಾಮಿ ವ್ಯಂಗ್ಯ

- Advertisement -
- Advertisement -

ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಗಾಂಧೀಜಿಯ ಒಡನಾಡಿಯಾಗಿದ್ದ ಎಚ್.ಎಸ್. ದೊರೆಸ್ವಾಮಿಯವರಿಗೆ ಅವಹೇಳನಕಾರಿ ಟೀಕೆ ಮಾಡಿರುವ ಬಿಜೆಪಿ ಶಾಸಕ ಬಸವರಾಜ ಪಾಟೀಲ್ ಯತ್ನಾಳ್ ಅವರ ಹೇಳಿಕೆ ಖಂಡನೀಯ ಎಂದು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು “ನಾಡಿನ ಸಾಕ್ಷಿಪ್ರಜ್ಞೆಯಾಗಿರುವ ದೊರೆಸ್ವಾಮಿಯವರ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನಿಸಿರುವ ಯತ್ನಾಳ್ ಆಗಸಕ್ಕೆ ಉಗಿದು ತಮ್ಮ ಮುಖಕ್ಕೆ ಸಿಡಿಸಿಕೊಂಡಿರುವುದು ಎಂತಹ ಚೋದ್ಯ” ಎಂದು ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ’ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಶತಾಯುಷಿ ಎಚ್‌.ಎಸ್‌ ದೊರೆಸ್ವಾಮಿಯವರ ಕುರಿತು ಪಾಕಿಸ್ತಾನದ ಏಜೆಂಟ್‌, ನಕಲಿ ಹೋರಾಟಗಾರ’ ಎಂದೆಲ್ಲಾ ಅವಮಾನ ಮಾಡಿದ್ದರು.


ಇದನ್ನೂ ಓದಿ: ದೊರೆಸ್ವಾಮಿಯವರನ್ನು ಅವಮಾನಿಸಿದ ಶಾಸಕ ಯತ್ನಾಳ್ ಮೇಲಿವೆ 23 ಗಂಭೀರ ಪ್ರಕರಣಗಳು..

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಲ್‌ ಜಝೀರಾ ಕಚೇರಿ ಮೇಲೆ ದಾಳಿ ನಡೆಸಿದ ಇಸ್ರೇಲ್‌ ಅಧಿಕಾರಿಗಳು

0
ಗಾಝಾದಲ್ಲಿ ಇಸ್ರೇಲ್ ನಡೆಸಿದ ಕ್ರೌರ್ಯವನ್ನು ಜಗತ್ತಿನ ಮುಂದೆ ಬಿಚ್ಚಿಟ್ಟಿದ್ದ ಅಲ್‌ ಜಝೀರಾ ಸುದ್ದಿವಾಹಿನಿಯನ್ನು ಇಸ್ರೇಲ್‌ ಈ ಹಿಂದೆ ದೇಶದಲ್ಲಿ ನಿರ್ಬಂಧ ವಿಧಿಸಿತ್ತು. ಇದೀಗ ಇಸ್ರೇಲ್‌ನಲ್ಲಿನ ಅಲ್‌ಜಝೀರಾ ಕಚೇರಿಗೆ ಇಸ್ರೇಲ್‌ ಅಧಿಕಾರಿಗಳು ದಾಳಿ ನಡೆಸಿದ್ದು,...