Homeಮುಖಪುಟನಿನ್ನೆಯ ಡಿಸ್‌ಲೈಕ್ ದಾಖಲೆ ಮುರಿದ ಪ್ರಧಾನಿ ಮೋದಿಯವರ ಮತ್ತೊಂದು ವೀಡಿಯೋ!!!

ನಿನ್ನೆಯ ಡಿಸ್‌ಲೈಕ್ ದಾಖಲೆ ಮುರಿದ ಪ್ರಧಾನಿ ಮೋದಿಯವರ ಮತ್ತೊಂದು ವೀಡಿಯೋ!!!

ಇಂದಿನ ವಿಡಿಯೋ 2.9 ಸಾವಿರ ಲೈಕ್ ಪಡೆದಿದ್ದರೇ, 24 ಸಾವಿರ ಡಿಸ್‌ಲೈಕ್ ಪಡೆಯುವ ಮೂಲಕ ನಿನ್ನೆಯ ವಿಡಿಯೋದ ದಾಖಲೆ ಮುರಿದಿದೆ.

- Advertisement -
- Advertisement -

ಪ್ರಧಾನಿ ಮೋದಿಯವರ ವಿಡಿಯೋಗಳಿಗೆ ಇನ್ನಿಲ್ಲದಂತೆ ಡಿಸ್‌ಲೈಕ್‌ಗಳು ಬರುತ್ತಲೇ ಇವೆ. ಇಂದಿನ ಬೀದಿ ಬದಿ ಪ್ಯಾಪಾರಿಗಳ ಜೊತೆಗಿನ ಇಂದಿನ ಸಂವಾದಕ್ಕೂ ಜನಸಾಮಾನ್ಯರು ಡಿಸ್‌ಲೈಕ್ ಒತ್ತುವ ಮೂಲಕ ನಿನ್ನೆಯ ದಾಖಲೆ ಮುರಿದು ಪ್ರತಿರೋಧ ತೋರಿದ್ದಾರೆ.

ಮಧ್ಯಪ್ರದೇಶದಲ್ಲಿರುವ, ಪ್ರಧಾನ ಮಂತ್ರಿ ಬೀದಿ ಬದಿ ಪ್ಯಾಪಾರಿಗಳ ಆತ್ಮನಿರ್ಭರ ನಿಧಿ ಯೋಜನೆಯ ಫಲಾನುಭವಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್‌ ಮೂಲಕ ಸಂವಾದ ನಡೆಸಿದರು. ಈ ವೇಳೆ ಪ್ರಧಾನ ಮಂತ್ರಿ ಕಚೇರಿಯ ಅಧಿಕೃತ  ಯೂಟ್ಯೂಬ್ ಚಾನೆಲ್ ಮತ್ತು ಭಾರತೀಯ ಜನತಾ ಪಾರ್ಟಿಯ ಚಾನೆಲ್‌ಗಳಲ್ಲಿ ಈ ವಿಡಿಯೋ ಪ್ರಸಾರ ಮಾಡಲಾಗಿದೆ.

ಭಾರತೀಯ ಜನತಾ ಪಾರ್ಟಿಯ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರವಾದ ಇಂದಿನ ವಿಡಿಯೋ ಕೇವಲ 7 ಗಂಟೆಗಳಲ್ಲಿ, ಈ ವರದಿ ತಯಾರಿಸುವ ವೇಳೆಗೆ 2.9 ಸಾವಿರ ಲೈಕ್ ಪಡೆದಿದ್ದರೆ, 24 ಸಾವಿರ ಡಿಸ್‌ಲೈಕ್ ಪಡೆಯುವ ಮೂಲಕ ನಿನ್ನೆಯ ವಿಡಿಯೋದ ದಾಖಲೆ ಮುರಿದಿದೆ. ಪ್ರತಿ ದಿನಕ್ಕೂ ಪ್ರಧಾನಿಯವರ ವಿಡಿಯೋಗಳಿಗೆ ಡಿಸ್‌ಲೈಕ್ ಮಾಡುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.

ಇದನ್ನೂ ಓದಿ: ಮೋದಿಯವರ ಯಾವ ವಿಡಿಯೋ ಸಹ ಬಿಡುತ್ತಿಲ್ಲ: ಇಂದೂ ಡಿಸ್‌ಲೈಕ್‌ಗಳ ಸುರಿಮಳೆ!

“ಸಂವಾದದಲ್ಲಿ ಪ್ರಧಾನಿ ಮೋದಿ ಆನ್‌ಲೈನ್‌ ಡೆಲಿವರಿ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ಬೀದಿಬದಿ ವ್ಯಾಪಾರಿಗಳು ಮುಂದೆ ಬರಬೇಕು. ದೊಡ್ಡ ರೆಸ್ಟೋರೆಂಟ್‌ಗಳಂತೆ ಬೀದಿಬದಿ ಆಹಾರ ತಯಾರಿಸಿ ಮಾರಾಟ ಮಾಡುವವರಿಗೂ ಆನ್‌ಲೈನ್ ಡೆಲಿವರಿ ವ್ಯವಸ್ಥೆಯಂಥ ವೇದಿಕೆ ಕಲ್ಪಿಸುವ ಪ್ರಯತ್ನ ನಡೆದಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಗ್ವಾಲಿಯರ್‌ನ ಅರ್ಚನಾ ಶರ್ಮಾ, ಇಂದೋರ್‌ ಜಿಲ್ಲೆಯ ಸಾಂವೇರ್‌ನ ಬೀದಿಬದಿ ವ್ಯಾಪಾರಿ ಛಗನ್‌ಲಾಲ್‌ ಮತ್ತು ಆತನ ಪತ್ನಿ ಮತ್ತು ರೈಸೆನ್‌ ಜಿಲ್ಲೆಯ ತರಕಾರಿ ವ್ಯಾಪಾರಿ ದಲ್ಚಂದ್‌ ಎಂಬುವರೊಡನೆ ಸಂವಾದ ನಡೆಸಿದರು. ಎರಡು ತಿಂಗಳ ಅವಧಿಯಲ್ಲಿ ಲಕ್ಷಕ್ಕೂ ಅಧಿಕ ವ್ಯಾಪಾರಿಗಳು ಈ ಯೋಜನೆ ಲಾಭ ಪಡೆದಿದ್ದಾರೆ ಎಂದು ತಿಳಿಸಿದರು.

ಈ ಬಾರಿಯ ಆಗಸ್ಟ್ 30ರ ಮನ್ ಕಿ ಬಾತ್‌ ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿ ಹತ್ತು ಲಕ್ಷಕ್ಕೂ ಡಿಸ್‌ಲೈಕ್ ಗಳಿಸಿ, ದಾಖಲೆ ಬರೆದಿತ್ತು. ಅಲ್ಲಿಂದಿಚೀಗೆ ಮೋದಿಯವರ ಯಾವ ವಿಡಿಯೋವನ್ನೂ ಸಹ ಬಿಡದ ಜಾಲತಾಣಿಗರು ಡಿಸ್‌ಲೈಕ್‌ ಸುರಿಮಳೆ ಮುಂದುವರೆಸಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...