Homeಮುಖಪುಟಯೋಹಾನಿ ಹಾಡು ಕನ್ನಡಕ್ಕೆ: ಹೊನ್ನಾವರದ ರೋಡ್ರಿಗಸ್ ಸಹೋದರರ ಸಿಂಹಳದ ಕನ್ನಡ ಹಾಡು ವೈರಲ್

ಯೋಹಾನಿ ಹಾಡು ಕನ್ನಡಕ್ಕೆ: ಹೊನ್ನಾವರದ ರೋಡ್ರಿಗಸ್ ಸಹೋದರರ ಸಿಂಹಳದ ಕನ್ನಡ ಹಾಡು ವೈರಲ್

- Advertisement -
- Advertisement -

ಸಂಗೀತದ ಸಂಮ್ಮೋಹಕ ಶಕ್ತಿಯೇ ಅಂತದ್ದು! ಅದಕ್ಕೆ ದೇಶ-ಭಾಷೆಯ ಎಲ್ಲೆಯಿಲ್ಲ. ಶ್ರೀಲಂಕಾದ ಜನಪ್ರಿಯ ಯುವ ಗಾಯಕಿ ಯೋಹಾನಿ ಅಲ್ಲಿಯ ಭಾಷೆಯಲ್ಲಿ ಹಾಡಿ ದೊಡ್ಡ ಸಂಚಲನ ಸೃಷ್ಟಿದ್ದ ಹಾಡೊಂದು ಕನ್ನಡೀಕರಣಗೊಂಡು ಕನ್ನಡ ನಾಡಲ್ಲೂ ಲಕ್ಷ-ಲಕ್ಷ ಜನರನ್ನು ಮರುಳುಗೊಳಿಸಿದೆ. ಸಿಂಹಳ ಭಾಷೆಯಿಂದ ಕನ್ನಡಕ್ಕೆ ಅನುವಾದಗೊಂಡ ಹಾಡನ್ನು ಹೊನ್ನಾವರದ ರೋಡ್ರಿಗಸ್ ಸಹೋದರರು ಹಾಡಿ ಯೂಟ್ಯೂಬ್‌ಗೆ ಹಾಕಿದ ಒಂದೇ ವಾರದಲ್ಲಿ ಬರೋಬ್ಬರಿ 3.58 ಲಕ್ಷ ಮಂದಿ ಮನವಿಟ್ಟು ಕೇಳಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.!

ಶ್ರೀಲಂಕಾದ ಗಾಯಕಿ ಯೋಹಾನಿ ಹಾಡಿರುವ ಮನಿಕೆ ಮಗೆ ಹಿತೆ ಹಾಡು ಅಲ್ಲಿ ತನ್ನದೆಯಾದ ಟ್ರೆಂಡ್ ಸೃಷಿಸಿಬಿಟ್ಟಿದೆ. ಅದರ ಹಿಂದಿ ಹಾಗೂ ಕನ್ನಡ ಅನುವಾದವನ್ನು ಹೊನ್ನಾವರದ ಹಡಿನಬಾಳದ ಆಲ್ಬನ್ ರಚಿಸಿದ್ದಾರೆ. ಯೋಹಾನಿನಾರಿ ಮನಹಾರಿ ಸುಕುಮಾರಿ ಎಂದು ತಮಿಳಿನಲ್ಲಿ ಶುರು ಮಾಡುವ ಹಾಡನ್ನು ಹೊನ್ನಾವರದ ಹುಡುಗ ಬೆನ್‌ರುಬೆನ್ ರೋಡ್ರಿಗಸ್ ಅಪ್ಸರೆ ನೀ ನನ್ನವಳೆ ನೀನಂದ್ರೆ ತುಂಬಾ ತುಂಬಾ… ಎಂಬ ಕನ್ನಡ ಸಾಲುಗಳಿಂದ ಮುಂದುವರಿಸಿದ್ದಾರೆ. ಅಲ್ಲಿಂದ ಮುಂದೆ ಅವರ ತಮ್ಮ ಬೆನ್‌ಸ್ಟನ್ ರೋಡ್ರಿಗಸ್ ಹಿಂದಿಯಲ್ಲಿ ತೇರಾ ಸಾಥ್ ನಿಭಾವೂಂಗಾ ಹಮ್ ಸಾಥ್ ರಹೇಂಗೆ… ಎಂದು ಹಾಡಿದ್ದಾರೆ.

ಯೂಟ್ಯೂಬ್‌ನಲ್ಲಿರುವ ಈ 2.50 ನಿಮಿಷದ ರೊಡ್ರಗಿಸ್ ಸಹೋದರರ ಹಾಡನ್ನು ಲಕ್ಷ ಲಕ್ಷ ಮಂದಿ ನೋಡುತ್ತಿದ್ದಾರೆ. ಹಿಂದೆ ಯೋಹಾನಿಯ ಬೇರೊಂದು ಹಾಡನ್ನು ಇದೇ ಸಹೋದರರು ಹಾಡಿದದ್ದರು. ಈ ರೋಡ್ರಿಗಸ್ ಸಹೋದರರು ಕನ್ನಡ, ಕೊಂಕಣಿ ಮತ್ತು ಇಂಗ್ಲಿಷ್‌ನಲ್ಲಿ ಒಟ್ಟೂ 11 ವಿಡಿಯೋ ಹಾಡುಗಳನ್ನು ಬಿಡುಗಡೆ ಮಾಡಿದ್ದಾರೆ. ಲಾಕ್ ಡೌನ್ ಖಾಲಿತನದ ಹೊತ್ತಲಿ ಮನೆಯಲ್ಲಿ ಕುಳಿಕತು ನಾವು ಹಾಡುತ್ತಿದ್ದೆವು. ಅದೇ ಯೋಹಾನಿ ಹಾಡಿನ ಅನುಕರಣೆಗೆ ಪ್ರೇರಣೆಯಾಯಿತೆಂದು ಅಣ್ಣ-ತಮ್ಮ ಹೇಳುತ್ತಾರೆ.

ಹೊನ್ನಾವರ ಕಾಲೇಜಿನಲ್ಲಿ ಬೆನ್‌ರುಬೆನ್ ಎಂಕಾಂ ಓದುತ್ತಿದ್ದಾರೆ. ಅವರ ತಮ್ಮ ಬೆನ್‌ಸ್ಟನ್ ಹೋಲಿರೋಸರಿ ಕಾನ್ವೆಂಟಿನಲ್ಲಿ 6ನೇ ತರಗತಿಯಲ್ಲಿದ್ದಾರೆ. ಮಕ್ಕಳ ಸಂಗೀತದ ಹುಚ್ಚು ಕಂಡು ಅವರ ತಂದೆ ಮುನ್ವೇಲ್ ರೋಡ್ರಿಗಸ್ ಮನೆಯಲ್ಲಿ ದ್ವನಿ ಮುದ್ರಣದ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಇಬ್ಬರಿಗೂ ತಬಲಾ, ಕೀಬೋರ್ಡ್‌ನಲ್ಲೂ ಆಸಕ್ತಿ.


ಇದನ್ನೂ ಓದಿ: ಕುಂದಾಪುರದ ಗೌಲು: ಡಾ ಜಯಪ್ರಕಾಶ್‌ ಶೆಟ್ಟಿ ಹೆಚ್‌ ಕುಂದಾಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...