Homeಮುಖಪುಟಯೋಹಾನಿ ಹಾಡು ಕನ್ನಡಕ್ಕೆ: ಹೊನ್ನಾವರದ ರೋಡ್ರಿಗಸ್ ಸಹೋದರರ ಸಿಂಹಳದ ಕನ್ನಡ ಹಾಡು ವೈರಲ್

ಯೋಹಾನಿ ಹಾಡು ಕನ್ನಡಕ್ಕೆ: ಹೊನ್ನಾವರದ ರೋಡ್ರಿಗಸ್ ಸಹೋದರರ ಸಿಂಹಳದ ಕನ್ನಡ ಹಾಡು ವೈರಲ್

- Advertisement -
- Advertisement -

ಸಂಗೀತದ ಸಂಮ್ಮೋಹಕ ಶಕ್ತಿಯೇ ಅಂತದ್ದು! ಅದಕ್ಕೆ ದೇಶ-ಭಾಷೆಯ ಎಲ್ಲೆಯಿಲ್ಲ. ಶ್ರೀಲಂಕಾದ ಜನಪ್ರಿಯ ಯುವ ಗಾಯಕಿ ಯೋಹಾನಿ ಅಲ್ಲಿಯ ಭಾಷೆಯಲ್ಲಿ ಹಾಡಿ ದೊಡ್ಡ ಸಂಚಲನ ಸೃಷ್ಟಿದ್ದ ಹಾಡೊಂದು ಕನ್ನಡೀಕರಣಗೊಂಡು ಕನ್ನಡ ನಾಡಲ್ಲೂ ಲಕ್ಷ-ಲಕ್ಷ ಜನರನ್ನು ಮರುಳುಗೊಳಿಸಿದೆ. ಸಿಂಹಳ ಭಾಷೆಯಿಂದ ಕನ್ನಡಕ್ಕೆ ಅನುವಾದಗೊಂಡ ಹಾಡನ್ನು ಹೊನ್ನಾವರದ ರೋಡ್ರಿಗಸ್ ಸಹೋದರರು ಹಾಡಿ ಯೂಟ್ಯೂಬ್‌ಗೆ ಹಾಕಿದ ಒಂದೇ ವಾರದಲ್ಲಿ ಬರೋಬ್ಬರಿ 3.58 ಲಕ್ಷ ಮಂದಿ ಮನವಿಟ್ಟು ಕೇಳಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.!

ಶ್ರೀಲಂಕಾದ ಗಾಯಕಿ ಯೋಹಾನಿ ಹಾಡಿರುವ ಮನಿಕೆ ಮಗೆ ಹಿತೆ ಹಾಡು ಅಲ್ಲಿ ತನ್ನದೆಯಾದ ಟ್ರೆಂಡ್ ಸೃಷಿಸಿಬಿಟ್ಟಿದೆ. ಅದರ ಹಿಂದಿ ಹಾಗೂ ಕನ್ನಡ ಅನುವಾದವನ್ನು ಹೊನ್ನಾವರದ ಹಡಿನಬಾಳದ ಆಲ್ಬನ್ ರಚಿಸಿದ್ದಾರೆ. ಯೋಹಾನಿನಾರಿ ಮನಹಾರಿ ಸುಕುಮಾರಿ ಎಂದು ತಮಿಳಿನಲ್ಲಿ ಶುರು ಮಾಡುವ ಹಾಡನ್ನು ಹೊನ್ನಾವರದ ಹುಡುಗ ಬೆನ್‌ರುಬೆನ್ ರೋಡ್ರಿಗಸ್ ಅಪ್ಸರೆ ನೀ ನನ್ನವಳೆ ನೀನಂದ್ರೆ ತುಂಬಾ ತುಂಬಾ… ಎಂಬ ಕನ್ನಡ ಸಾಲುಗಳಿಂದ ಮುಂದುವರಿಸಿದ್ದಾರೆ. ಅಲ್ಲಿಂದ ಮುಂದೆ ಅವರ ತಮ್ಮ ಬೆನ್‌ಸ್ಟನ್ ರೋಡ್ರಿಗಸ್ ಹಿಂದಿಯಲ್ಲಿ ತೇರಾ ಸಾಥ್ ನಿಭಾವೂಂಗಾ ಹಮ್ ಸಾಥ್ ರಹೇಂಗೆ… ಎಂದು ಹಾಡಿದ್ದಾರೆ.

ಯೂಟ್ಯೂಬ್‌ನಲ್ಲಿರುವ ಈ 2.50 ನಿಮಿಷದ ರೊಡ್ರಗಿಸ್ ಸಹೋದರರ ಹಾಡನ್ನು ಲಕ್ಷ ಲಕ್ಷ ಮಂದಿ ನೋಡುತ್ತಿದ್ದಾರೆ. ಹಿಂದೆ ಯೋಹಾನಿಯ ಬೇರೊಂದು ಹಾಡನ್ನು ಇದೇ ಸಹೋದರರು ಹಾಡಿದದ್ದರು. ಈ ರೋಡ್ರಿಗಸ್ ಸಹೋದರರು ಕನ್ನಡ, ಕೊಂಕಣಿ ಮತ್ತು ಇಂಗ್ಲಿಷ್‌ನಲ್ಲಿ ಒಟ್ಟೂ 11 ವಿಡಿಯೋ ಹಾಡುಗಳನ್ನು ಬಿಡುಗಡೆ ಮಾಡಿದ್ದಾರೆ. ಲಾಕ್ ಡೌನ್ ಖಾಲಿತನದ ಹೊತ್ತಲಿ ಮನೆಯಲ್ಲಿ ಕುಳಿಕತು ನಾವು ಹಾಡುತ್ತಿದ್ದೆವು. ಅದೇ ಯೋಹಾನಿ ಹಾಡಿನ ಅನುಕರಣೆಗೆ ಪ್ರೇರಣೆಯಾಯಿತೆಂದು ಅಣ್ಣ-ತಮ್ಮ ಹೇಳುತ್ತಾರೆ.

ಹೊನ್ನಾವರ ಕಾಲೇಜಿನಲ್ಲಿ ಬೆನ್‌ರುಬೆನ್ ಎಂಕಾಂ ಓದುತ್ತಿದ್ದಾರೆ. ಅವರ ತಮ್ಮ ಬೆನ್‌ಸ್ಟನ್ ಹೋಲಿರೋಸರಿ ಕಾನ್ವೆಂಟಿನಲ್ಲಿ 6ನೇ ತರಗತಿಯಲ್ಲಿದ್ದಾರೆ. ಮಕ್ಕಳ ಸಂಗೀತದ ಹುಚ್ಚು ಕಂಡು ಅವರ ತಂದೆ ಮುನ್ವೇಲ್ ರೋಡ್ರಿಗಸ್ ಮನೆಯಲ್ಲಿ ದ್ವನಿ ಮುದ್ರಣದ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಇಬ್ಬರಿಗೂ ತಬಲಾ, ಕೀಬೋರ್ಡ್‌ನಲ್ಲೂ ಆಸಕ್ತಿ.


ಇದನ್ನೂ ಓದಿ: ಕುಂದಾಪುರದ ಗೌಲು: ಡಾ ಜಯಪ್ರಕಾಶ್‌ ಶೆಟ್ಟಿ ಹೆಚ್‌ ಕುಂದಾಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...