Homeಮುಖಪುಟಯೋಹಾನಿ ಹಾಡು ಕನ್ನಡಕ್ಕೆ: ಹೊನ್ನಾವರದ ರೋಡ್ರಿಗಸ್ ಸಹೋದರರ ಸಿಂಹಳದ ಕನ್ನಡ ಹಾಡು ವೈರಲ್

ಯೋಹಾನಿ ಹಾಡು ಕನ್ನಡಕ್ಕೆ: ಹೊನ್ನಾವರದ ರೋಡ್ರಿಗಸ್ ಸಹೋದರರ ಸಿಂಹಳದ ಕನ್ನಡ ಹಾಡು ವೈರಲ್

- Advertisement -
- Advertisement -

ಸಂಗೀತದ ಸಂಮ್ಮೋಹಕ ಶಕ್ತಿಯೇ ಅಂತದ್ದು! ಅದಕ್ಕೆ ದೇಶ-ಭಾಷೆಯ ಎಲ್ಲೆಯಿಲ್ಲ. ಶ್ರೀಲಂಕಾದ ಜನಪ್ರಿಯ ಯುವ ಗಾಯಕಿ ಯೋಹಾನಿ ಅಲ್ಲಿಯ ಭಾಷೆಯಲ್ಲಿ ಹಾಡಿ ದೊಡ್ಡ ಸಂಚಲನ ಸೃಷ್ಟಿದ್ದ ಹಾಡೊಂದು ಕನ್ನಡೀಕರಣಗೊಂಡು ಕನ್ನಡ ನಾಡಲ್ಲೂ ಲಕ್ಷ-ಲಕ್ಷ ಜನರನ್ನು ಮರುಳುಗೊಳಿಸಿದೆ. ಸಿಂಹಳ ಭಾಷೆಯಿಂದ ಕನ್ನಡಕ್ಕೆ ಅನುವಾದಗೊಂಡ ಹಾಡನ್ನು ಹೊನ್ನಾವರದ ರೋಡ್ರಿಗಸ್ ಸಹೋದರರು ಹಾಡಿ ಯೂಟ್ಯೂಬ್‌ಗೆ ಹಾಕಿದ ಒಂದೇ ವಾರದಲ್ಲಿ ಬರೋಬ್ಬರಿ 3.58 ಲಕ್ಷ ಮಂದಿ ಮನವಿಟ್ಟು ಕೇಳಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.!

ಶ್ರೀಲಂಕಾದ ಗಾಯಕಿ ಯೋಹಾನಿ ಹಾಡಿರುವ ಮನಿಕೆ ಮಗೆ ಹಿತೆ ಹಾಡು ಅಲ್ಲಿ ತನ್ನದೆಯಾದ ಟ್ರೆಂಡ್ ಸೃಷಿಸಿಬಿಟ್ಟಿದೆ. ಅದರ ಹಿಂದಿ ಹಾಗೂ ಕನ್ನಡ ಅನುವಾದವನ್ನು ಹೊನ್ನಾವರದ ಹಡಿನಬಾಳದ ಆಲ್ಬನ್ ರಚಿಸಿದ್ದಾರೆ. ಯೋಹಾನಿನಾರಿ ಮನಹಾರಿ ಸುಕುಮಾರಿ ಎಂದು ತಮಿಳಿನಲ್ಲಿ ಶುರು ಮಾಡುವ ಹಾಡನ್ನು ಹೊನ್ನಾವರದ ಹುಡುಗ ಬೆನ್‌ರುಬೆನ್ ರೋಡ್ರಿಗಸ್ ಅಪ್ಸರೆ ನೀ ನನ್ನವಳೆ ನೀನಂದ್ರೆ ತುಂಬಾ ತುಂಬಾ… ಎಂಬ ಕನ್ನಡ ಸಾಲುಗಳಿಂದ ಮುಂದುವರಿಸಿದ್ದಾರೆ. ಅಲ್ಲಿಂದ ಮುಂದೆ ಅವರ ತಮ್ಮ ಬೆನ್‌ಸ್ಟನ್ ರೋಡ್ರಿಗಸ್ ಹಿಂದಿಯಲ್ಲಿ ತೇರಾ ಸಾಥ್ ನಿಭಾವೂಂಗಾ ಹಮ್ ಸಾಥ್ ರಹೇಂಗೆ… ಎಂದು ಹಾಡಿದ್ದಾರೆ.

ಯೂಟ್ಯೂಬ್‌ನಲ್ಲಿರುವ ಈ 2.50 ನಿಮಿಷದ ರೊಡ್ರಗಿಸ್ ಸಹೋದರರ ಹಾಡನ್ನು ಲಕ್ಷ ಲಕ್ಷ ಮಂದಿ ನೋಡುತ್ತಿದ್ದಾರೆ. ಹಿಂದೆ ಯೋಹಾನಿಯ ಬೇರೊಂದು ಹಾಡನ್ನು ಇದೇ ಸಹೋದರರು ಹಾಡಿದದ್ದರು. ಈ ರೋಡ್ರಿಗಸ್ ಸಹೋದರರು ಕನ್ನಡ, ಕೊಂಕಣಿ ಮತ್ತು ಇಂಗ್ಲಿಷ್‌ನಲ್ಲಿ ಒಟ್ಟೂ 11 ವಿಡಿಯೋ ಹಾಡುಗಳನ್ನು ಬಿಡುಗಡೆ ಮಾಡಿದ್ದಾರೆ. ಲಾಕ್ ಡೌನ್ ಖಾಲಿತನದ ಹೊತ್ತಲಿ ಮನೆಯಲ್ಲಿ ಕುಳಿಕತು ನಾವು ಹಾಡುತ್ತಿದ್ದೆವು. ಅದೇ ಯೋಹಾನಿ ಹಾಡಿನ ಅನುಕರಣೆಗೆ ಪ್ರೇರಣೆಯಾಯಿತೆಂದು ಅಣ್ಣ-ತಮ್ಮ ಹೇಳುತ್ತಾರೆ.

ಹೊನ್ನಾವರ ಕಾಲೇಜಿನಲ್ಲಿ ಬೆನ್‌ರುಬೆನ್ ಎಂಕಾಂ ಓದುತ್ತಿದ್ದಾರೆ. ಅವರ ತಮ್ಮ ಬೆನ್‌ಸ್ಟನ್ ಹೋಲಿರೋಸರಿ ಕಾನ್ವೆಂಟಿನಲ್ಲಿ 6ನೇ ತರಗತಿಯಲ್ಲಿದ್ದಾರೆ. ಮಕ್ಕಳ ಸಂಗೀತದ ಹುಚ್ಚು ಕಂಡು ಅವರ ತಂದೆ ಮುನ್ವೇಲ್ ರೋಡ್ರಿಗಸ್ ಮನೆಯಲ್ಲಿ ದ್ವನಿ ಮುದ್ರಣದ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಇಬ್ಬರಿಗೂ ತಬಲಾ, ಕೀಬೋರ್ಡ್‌ನಲ್ಲೂ ಆಸಕ್ತಿ.


ಇದನ್ನೂ ಓದಿ: ಕುಂದಾಪುರದ ಗೌಲು: ಡಾ ಜಯಪ್ರಕಾಶ್‌ ಶೆಟ್ಟಿ ಹೆಚ್‌ ಕುಂದಾಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...