Homeರಾಜಕೀಯಪ್ರಿಯಾಂಕಾ ಕುಡಿದು ಅರಚಿದರಂತೆ: ಅಮಲೇರಿದ ‘ಭಕ್ತರ’ ಫೇಕ್ ಸ್ಟೋರಿ

ಪ್ರಿಯಾಂಕಾ ಕುಡಿದು ಅರಚಿದರಂತೆ: ಅಮಲೇರಿದ ‘ಭಕ್ತರ’ ಫೇಕ್ ಸ್ಟೋರಿ

- Advertisement -
- Advertisement -

ಪ್ರಿಯಾಂಕ ಗಾಂಧಿಯವರ ಅದಿಕೃತ ರಾಜಕೀಯ ಪ್ರವೇಶದ ಘೋಷಣೆಯ ನಂತರ, ವಿಕೃತ ಬುದ್ಧಿಯ ‘ಭಕ್ತರು’ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತ ಅವಹೇಳನ ಮಾಡಲು ಯತ್ನಿಸುತ್ತಿದ್ದಾರೆ. ಅದ್ಯ ಸಾಮಾಜಿಕ ಜಾಲತಾಣಗಳಲ್ಲಿ ಅಂತಹ ಒಂದು ವಿಡಿಯೋ ಹರಿದಾಡುತ್ತಿದ್ದು ಸುಳ್ಳನ್ನು ಕಕ್ಕುತ್ತ ಸಾಗಿದೆ.
ಮಿಥ್ಯ: ‘ಪಾನಮತ್ತ ನಾಯಕಿ ಕಾಂಗ್ರೆಸ್‍ಗೆ ಹೊಸ ಭರವಸೆ ಇರಬಹುದು, ಆದರೆ ಈ ದೇಶದ ಜನರಿಗಲ್ಲ’ ಎಂಬ ಕ್ಯಾಪ್ಸನ್‍ನೊಂದಿಗೆ ಪ್ರಿಯಾಂಕಾ ಗಾಂಧಿಯ ಒಂದು ವಿಡಿಯೋವನ್ನು ಫೇಸ್‍ಬುಕ್, ವ್ಯಾಟ್ಸಾಪ್, ಟ್ವಿಟರ್‍ಗಳಲ್ಲಿ ಅಮಲೇರಿದ ‘ಭಕ್ತರು’ ತೇಲಿಬಿಟ್ಟಿದ್ದಾರೆ. ‘humlog’ ಎನ್ನುವ ಫೇಸ್‍ಬುಕ್ ಈ ಸುದ್ದಿ ಮೂಲವಾಗಿದ್ದು, ಇದಕ್ಕೆ ಈಗ 98 ಸಾವಿರಕ್ಕೂ ಹೆಚ್ಚು ವ್ಯೂವ್‍ಗಳಿದ್ದು, 3,800ಕ್ಕೂ ಹೆಚ್ಚು ಸಲ ಶೇರ್ ಆಗಿದೆ.

ಹಮಲೋಗ್ ಫೇಸಬುಕ್ ಪೇಜ್‍ನ ವಿಕೃತ ಬುದ್ಧಿ

ವಿಮಲ್ ಶರ್ಮಾ ಎಂಬ ವ್ಯಕ್ತಿಯ ಫೇಸ್‍ಬುಕ್ ಪೇಜ್ ಕೂಡ ಇದನ್ನೇ ಹರಡುತ್ತ, ‘ಪ್ರತಿದಿನ ಸಂಜೆ ಕುಡಿಯುವವರ ಮೇಲೆ ಕಾಂಗ್ರೆಸ್‍ಗೆ ಭರವಸೆ ಇರಬಹುದು, ದೇಶದ ಜನರಿಗಲ್ಲ. ಒಬ್ಬ ಮದ್ಯವ್ಯಸನಿ ನಾಯಕಿಯಾಗಲು ಸಾಧ್ಯವಿಲ್ಲ….’ ಎಂದೆಲ್ಲ ಬರೆಯಲಾಗಿದೆ.
ಸತ್ಯ: ಇದು ವಿಕೃತ ಮನಸ್ಸಿನ ಬಲಪಂಥಿಯರ ಕೆಲಸವೇ ಎನ್ನುವುದರಲ್ಲಿ ಎರಡು ಮಾತೇ ಇಲ್ಲ. ಪ್ರಚಲಿತದಲ್ಲಿರುವ ವಿಡಿಯೋದಲ್ಲಿ ಪ್ರಿಯಾಂಕಾ ಗಾಂಧಿ ಸಿಟ್ಟಿನಿಂದ ಗದರಿದ್ದು ನಿಜ. ಆದರೆ, ಈ ವಿಡಿಯೋ 9 ತಿಂಗಳ ಹಳೆಯದಾಗಿದ್ದು, ಇದನ್ನು ಏಪ್ರಿಲ್ 18, 2018ರಂದು ಎಎನ್‍ಐ ಕೂಡ ಈ ವಿಡಿಯೋವನ್ನು ಟ್ವೀಟ್ ಮಾಡಿದ್ದು, ‘ಕ್ಯಾಂಡಲ್ ಲೈಟ್ ಪ್ರತಿಭಟನೆಯಲ್ಲಿ ಕೋಪಿತರಾದ ಪ್ರಿಯಾಂಕಾ ಗಾಂಧಿ’ ಎಂಬ ಕ್ಯಾಪ್ಸನ್ ನೀಡಲಾಗಿದ್ದು, ‘ಪರೆಸ್ಪರ ತಳ್ಳಾಡಬೇಡಿ. ನೀವು ಯಾವ ಕಾರಣಕ್ಕೆ ಇಲ್ಲಿ ಸೇರಿದ್ದಿರಿ ಎಂಬುದು ನಿಮಗೆ ಅರಿವಿರಲಿ. ನಿಮಗೆ ಸರಿಯಾಗಿ ವರ್ತಸಲಾಗದಿದ್ದರೆ ಮನೆಗೆ ಹೋಗಿ. ಈಗ ಎಲ್ಲರೂ ಅಲ್ಲಿವರೆಗೆ ಸಾಲಾಗಿ ಸಂಯಮದಿಂದ ನಡೆಯಿರಿ’ ಎಂದು ಗದರಿದರು ಎಂದು ವಿವರಿಸಲಾಗಿದೆ.
ಕಥುವಾ ಮತ್ತು ಉನ್ನಾವೊ ರೇಪ್ ಪ್ರಕರಣಗಳನ್ನು ಖಂಡಿಸಿ, ಕಾಂಗ್ರೆಸ್ ರಾಹುಲ್ ಗಾಂಧಿ ನೇತೃತ್ವದಲ್ಲಿ ಆಯೋಜಿಸಿದ್ದ ಮಧ್ಯರಾತ್ರಿಯ

ವಿಮಲ್ ಶರ್ಮಾ ಎನ್ನುವ ಕೊಳಕನ ಫೇಕ್ ಪೋಸ್ಟ್

ಕ್ಯಾಂಡಲ್ ಲೈಟ್ ಪ್ರತಿಭಟನೆಯಲ್ಲಿನ ಘಟನೆಯಿದು. ಆನರು ಏಕಾಏಕಿ ತಳ್ಳಾಟ ಆರಂಭಿಸಿದಾಗ, ಪ್ರಿಯಾಂಕಾ ಗಾಂಧಿ ಮೇಲಿನಂತೆ ಗದರಿದ್ದಾರೆ. ಈ ಘಟನೆಯನ್ನು ಇಂಡಿಯಾ ಟುದೇ, ಹಿಂದೂಸ್ತಾನ್ ಟೈಮ್ಸ್‍ಗಳು ಕೂಡ ವರದಿ ಮಾಡಿದ್ದವಲ್ಲದೇ ಜನರ ನೂಕಾಟ, ಕಿಡಿಗೇಡಿತನ ತಡೆಯಲು ಪೊಲೀಸರೂ ಶ್ರಮ ಪಡಬೇಕಾಗಿತು. ತಳ್ಳಾಟದಲ್ಲಿ ಪ್ರಿಯಾಂಕಾರ ಮಕ್ಕಳನ್ನೂ ನೂಕಲಾಗಿತ್ತು. ಪಾನಮತ್ತರಾಗಿದ್ದ ಕೆಲವರು ಬ್ಯಾರಿಕೇಡ್‍ಗಳನ್ನು ಕೀಳಲೂ ಯತ್ನಿಸಿದರು ಎಂದು ವರದಿ ಮಾಡಲಾಗಿತ್ತು.
ವಿಡಿಯೋ ವಿಳಾಸ: https://twitter.com/i/status/984515031621668864

ಇದು ಅಸಲಿ ಸತ್ಯ. ಆದರೆ ಕೊಳಕು ಬುದ್ಧಿಯ ಭಕ್ತರು ಈ ವಿಡಿಯೋಕ್ಕೆ ಅವಹೇಳನದ ಕ್ಯಾಪ್ಸನ್ ಹಾಕಿ ಸುಳ್ಳು ಕತೆಯನ್ನು ಹರಡತೊಡಗಿದ್ದಾರೆ. ಕರ್ನಾಟಕದಲ್ಲಿ ವಿಕೃತ ವಿಷಭಟ್ಟನೂ ಕೂಡ ಗೌರಿ ಲಂಕೇಶರ ಕೊಲೆಯ ನಂತೆ ಇದೇ ಮಾದರಿಯಲ್ಲಿ ತನ್ನ ಹಲ್ಕಾ ಬುದ್ಧಿ ತೋರಿಸಿದ್ದ. ಈಗ ಈತನನ್ನು ಹಂಪಿ ಕನ್ನಡ ವಿವಿ ಕಾರ್ಯಕ್ರಮಕ್ಕೆ ಬರದಂತೆ ಓಡಿಸಲಾಗಿದೆ.
ಪ್ರಿಯಾಂಕಾ ಕುರಿತ ಮೇಲಿನ ಫೇಕ್‍ಸ್ಟೋರಿಯನ್ನು ಅಲ್ಟ್‍ನ್ಯೂಸ್, ಡೆಬ್‍ಕೂಪ್, ಬಿಬಿಸಿ (ಹಿಂದಿ)ಗಳು ಬಸ್ರ್ಟ್ ಮಾಡಿದ್ದು ‘ಭಕ್ತರ’ ವಿತಂಡ ಬುದ್ದಿಯನ್ನು ತೆರೆದು ಇಟ್ಟಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....