Homeಕರ್ನಾಟಕಸಿದ್ದಗಂಗ ಮಠದಲ್ಲಿ ಧ್ಯಾನ ಕೈಬಿಟ್ಟ ಪ್ರಧಾನಿ: ರಾಜಕೀಯ ಭಾಷಣ ಮಾಡಿದ ಮೋದಿ

ಸಿದ್ದಗಂಗ ಮಠದಲ್ಲಿ ಧ್ಯಾನ ಕೈಬಿಟ್ಟ ಪ್ರಧಾನಿ: ರಾಜಕೀಯ ಭಾಷಣ ಮಾಡಿದ ಮೋದಿ

- Advertisement -
- Advertisement -

ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಮಕ್ಕಳನ್ನು ರಾಜಕೀಯಕ್ಕೆ ಬಳಸಿಕೊಂಡರು. ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹೋರಾಟ ಮಾಡುತ್ತಿರುವ ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡರು. ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ದಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಶ್ರೀಗಳ ಗದ್ದುಗೆಗೆ ಭೇಟಿ ನೀಡಿದ ಬಳಿಕ ಧ್ಯಾನ ಮಾಡುತ್ತಾರೆಂದು ಸುದ್ದಿಯಾಗಿತ್ತು. ಆದರೆ ಧ್ಯಾನ ಬಿಟ್ಟು ರಾಜಕೀಯ ಭಾಷಣ ಮಾಡಿದರು.

ಕೇಂದ್ರ ಸರ್ಕಾರ ಜಮ್ಮು-ಕಾಸ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದೆ. 370ನೇ ಕಾಲಂ ರದ್ದುಪಡಿಸಿ ಶಾಂತಿಯನ್ನು ಸ್ಥಾಪಿಸಿದ್ದೇವೆ. ಸದಾ ಆತಂಕವಾದಿಗಳ ಗೂಡಾಗಿದ್ದ ಜಮ್ಮುಕಾಶ್ಮೀರದಲ್ಲಿ ಇಂದು ಆತಂಕ ದೂರವಾಗಿದೆ. ಜನ ನೆಮ್ಮದಿಯಿಂದ ಜೀವನ ನಡೆಸಲು ಅವಕಾಶ ಮಾಡಿದ್ದೇವೆ ಎಂದು ಹೇಳಿಕೊಂಡರು.

ಬಹುಕಾಲದ ರಾಮಜನ್ಮಭೂಮಿ-ಬಾಬ್ರಿ ಮಸೀದಿ ವಿವಾದವನ್ನು ಬಗೆಹರಿಸಿದ್ದೇವೆ. ರಾಮ ಮಂದಿರ ನಿರ್ಮಾಣಕ್ಕೆ ಪ್ರಶಸ್ತ ವಾತಾವರಣ ನಿರ್ಮಾಣವಾಗಿದೆ. ರಾಮಮಂದಿರವನ್ನು ನಿರ್ಮಿಸುತ್ತೇವೆ. ಎಂದು ಹೇಳಿದರು. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಸಂಸತ್ ನಲ್ಲಿ ಅಂಗೀಕರಿಸಿದ್ದೇವೆ. ಅದನ್ನು ಜಾರಿಗೊಳಿಸಲು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ವಿರೋಧ ವ್ಯಕ್ಪತಡಿಸಿ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿವೆ. ಕಾಂಗ್ರೆಸ್ ಪಾಕಿಸ್ತಾನದ ವಿರುದ್ದ ಪ್ರತಿಭಟನೆ ಮಾಡುವುದು ಬಿಟ್ಟು ಸಂಸತ್ ವಿರುದ್ಧವೇ ಮಾತನಾಡುತ್ತಿದೆ ಎಂದು ಆರೋಪಿಸಿದರು.

ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರಾದ ಹಿಂದೂಗಳು, ಸಿಖ್ಖರು, ಬೌದ್ಧರು, ಪಾರ್ಸಿಗಳು, ಕ್ರೈಸ್ತರು, ಜೈನರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಅತ್ಯಾಚಾರ ನಡೆಯುತ್ತಿದೆ. ಹಿಂಸೆ ನೀಡಲಾಗುತ್ತಿದೆ. ಅವರಿಗೆ ಭಾರತದ ಪೌರತ್ವ ನೀಡುತ್ತೇವೆ ಎಂದರೆ, ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿದೆ. ದ್ವೇಷದ ವಾತಾವರಣವನ್ನು ವಿರೋಧ ಪಕ್ಷಗಳು ಹುಟ್ಟುಹಾಕುತ್ತಿವೆ ಎಂದು ಕಿಡಿಕಾರಿದರು.

ಪಾಕಿಸ್ತಾನದಲ್ಲಿ ದಲಿತರು, ಶೋಷಿತರ ಮೇಲೆ ಕ್ರೌರ್ಯ ನಡೆಯುತ್ತಿದ್ದರೂ ಕಾಂಗ್ರೆಸ್ 70 ವರ್ಷಗಳಿಂದ ಸುಮ್ಮನೆ ಕುಳಿತಿದೆ. ಹೋರಾಟವನ್ನೇ ಮಾಡುತ್ತಿಲ್ಲ.ಪಾಕಿಸ್ತಾನದ ಕರಾಳತನಕ್ಕೆ ಬೀಗಬಿದ್ದಿದೆ. ಕಾಂಗ್ರೆಸ್ ಮತ್ತು ಇತರರು ಪಾಕಿಸ್ತಾನದ ಹಿಂದೂಳಿಗೆ ಪೌರತ್ವ ನೀಡುವುದನ್ನು ವಿರೋಧಿಸುತ್ತಿದ್ದಾರೆ ಎಂದು ಆರೋಪಿಸಿದರು.

ಸಿದ್ದಗಂಗಾ ಮಠದಲ್ಲಿ ಧಾರ್ಮಿಕ ವಿಷಯಗಳನ್ನು ಪ್ರಸ್ತಾಪಿಸುವುದನ್ನು ಬಿಟ್ಟು ಮೋದಿ ರಾಜಕಾರಣ ಮಾತನಾಡಲು ಬಳಸಿಕೊಂಡರು. ಮಕ್ಕಳಿಗೆ ರಾಜಕೀಯ ಭಾಷಣ ಮಾಡಿದರು. ಮಕ್ಕಳು ಭವಿಷ್ಯದ ಪ್ರಜೆಗಳು ಎಂಬುದನ್ನು ಸರಿಯಾಗಿ ಅರ್ಥ ಮಾಡಿಕೊಂಡಿರುವ ಪ್ರಧಾನಿ ಮಕ್ಕಳು ಚನ್ನಾಗಿ ಓದಬೇಕು. ಉತ್ತಮ ಹುದ್ದೆಗಳನ್ನು ಹಿಡಿಯಬೇಕು. ದೇಶಕ್ಕೆ ಜಿಲ್ಲೆಗೆ ಕೀರ್ತಿ ತರಬೇಕು ಎಂಬಂತಹ ಒಂಂದೇ ಒಂದು ಮಾತನ್ನು ಹೇಳದೆ ಭಾಷಣ ಮುಗಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅದನ್ನೇ ಬರೆದು ಕೊಟ್ಟಿರಬೇಕು ಬರೆಯುವವರು.
    ಆಗಾದರೆ ದೆಹಲಿಯಲ್ಲಿ ಹೇಳಿದ್ದು ಏನು?
    ಪೌರತ್ವದ ಬಗ್ಗೆ ಚರ್ಚೆನೇ ಮಾಡಿಲ್ಲ ಎಂದು ಹೇಳಿ.
    ಕರ್ನಾಟಕದಲ್ಲಿ ಪಾಸು ಮಾಡಿದ್ದೇನೆ ಎಂದು

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....