HomeಮುಖಪುಟWatch : ನಾಮಪತ್ರ ತಿರಸ್ಕೃತಗೊಂಡ ನಂತರ ಮಾಜಿ ಯೋಧ ತೇಜ್ ಬಹದ್ದೂರ್ ಆಕ್ರೋಶದ ನುಡಿ...

Watch : ನಾಮಪತ್ರ ತಿರಸ್ಕೃತಗೊಂಡ ನಂತರ ಮಾಜಿ ಯೋಧ ತೇಜ್ ಬಹದ್ದೂರ್ ಆಕ್ರೋಶದ ನುಡಿ…

- Advertisement -
- Advertisement -
ಜೈ ಹಿಂದ್
ದೇಶದ ನಿವಾಸಿಗಳೆ,
ನಿನ್ನೆ ನೀವೆಲ್ಲರೂ ನೋಡಿರಬಹುದು, ಯಾವ ರೀತಿ ನನ್ನ ನಾಮಪತ್ರ ತಿರಸ್ಕರಿಸಲು ಷಡ್ಯಂತ್ರ ರೂಪಿಸಲಾಗಿದೆ. ಒಂದು ನೋಟಿಸ್ ಮಧ್ಯಾಹ್ನ 3.00 ಗಂಟೆಗೆ ನೀಡಲಾಗುತ್ತದೆ. ಆ ನೋಟಿಸಗೆ ವಕೀಲರನ್ನು ಭೇಟಿಯಾಗಿ ಉತ್ತರ ನೀಡಲು ಬಯಸುತ್ತೇವೆ. ನೋಡಿ‌ ಇಲ್ಲಿಯ ಜಿಲ್ಲಾ ದಂಡಾಧಿಕಾರಿಗಳು/ಜಿಲ್ಲಾ ಚುನಾವಣಾಧಿಕಾರಿಗಳು ನಿಯಮಗಳನ್ನೇ ಬದಲಿಸಿಡುತ್ತಾರೆ. ಅಂದೇ ಸಾಯಂಕಾಲ 6.15 ಗಂಟೆಗೆ ಎರಡನೇಯ ನೋಟಿಸ್ ನೀಡಲಾಗುತ್ತದೆ. ನೋಟಿಸ್ ಮೂಲಕ ತಾವು ಚುನಾವಣಾ ಆಯೋಗ ದೆಹಲಿಗೆ ಹೋಗಿ ಅಲ್ಲಿಂದ ನಾಳೆ ಬೆಳಿಗ್ಗೆ 11.00 ಗಂಟೆಯೊಳಗೆ ನಾನು ಚುನಾವಣೆಗೆ ಸ್ಪರ್ಧಿಸಲು ಅರ್ಹನಿದ್ದೆನೆಯೋ ಇಲ್ಲವೋ ಎಂದು ಬರೆಸಿಕೊಂಡು ಬರಬೇಕು ಎಂದು ಹೇಳುತ್ತದೆ.
ದೇಶದ ನಾಗರಿಕರೆ, ತಾವು ನನಗೆ ಇದನ್ನು ತಿಳಿಸಿ. ಕಾನೂನು ಪ್ರಕಾರ ನಾನು ಪ್ರಮಾಣ ಪತ್ರವನ್ನು ಸಲ್ಲಿಸಿದ್ದೇನೆ, ಎಲ್ಲಾ ದಾಖಲೆಗಳನ್ನು ನೀಡಲಾಗಿದೆ. 24 ಎಪ್ರಿಲ್ ರಂದು ನಾಮಪತ್ರ ಸಲ್ಲಿಸಿದ್ದೇನೆ, ಅಂದು ನನ್ನ ಎಲ್ಲಾ ದಾಖಲೆ ಸರಿಯಿದೆ ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿರುತ್ತಾರೆ. ಮತ್ತೆ 29 ನೇ ಎಪ್ರಿಲ್‌ ರಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಿದಾಗ ಅಂದು ಸಹ ನನಗೆ ಚುನಾವಣಾ ಆಯೋಗದಿಂದ ಯಾವುದೇ ವಿರೋಧ ವ್ಯಕ್ತವಾಗಲಿಲ್ಲ.
30ನೇ ಎಪ್ರಿಲ್ ರಂದು ನರೇಂದ್ರ ಮೋದಿಯವರ ಚಮಚಾಗಳು ವಿಶೇಷ ವಿಮಾನದಲ್ಲಿ ವಾರಣಾಸಿಗೆ ಬಂದು ಅಧಿಕಾರಿಗಳ ಮೇಲೆ ಒತ್ತಡವನ್ನು ಹೇರಿ ತೇಜ್ ಬಹುದ್ದೂರು ಅವರ ನಾಮಪತ್ರ ಯಾವುದೇ ಕಾರಣಕ್ಕೂ ಅಂಗೀಕಾರವಾಗಬಾರದು ಬದಲಿಗೆ ತಿರಸ್ಕಾರವಾಗಬೇಕೆಂದು ಹೇಳುತ್ತಾರೆ. ಜಿಲ್ಲಾ ಚುನಾವಣಾ ಅಧಿಕಾರಿ ಒತ್ತಡಕ್ಕೆ ಒಳಗಾಗಿ ಈ ರೀತಿ ನಡೆದುಕೊಂಡಿದ್ದಾರೆ.
ದೇಶದ ನಾಗರೀಕರಲ್ಲಿ ನನ್ನ ವಿನಂತಿ ಇದೆ, ಈಗ ತಾವು ಧ್ವನಿ ಎತ್ತದೆ ಇದ್ದರೆ ಪ್ರಜಾಪ್ರಭುತ್ವದ ಹತ್ಯೆಯಾಗುತ್ತದೆ. ಇವತ್ತು ಒಂದು ಅವಕಾಶವಿದೆ, ತಾವೆಲ್ಲರೂ ರಸ್ತೆಯ ಮೇಲೆ ಬನ್ನಿ ನನ್ನ ಪರವಾಗಿ ಪ್ರತಿಭಟನೆ ಮಾಡಿ. ಯಾಕೆಂದರೆ ಇದು ಸತ್ಯ ಮತ್ತು ಸುಳ್ಳಿನ ಹೋರಾಟವಾಗಿದೆ, ಇದೊಂದು ಶಡ್ಯಂತ್ರ ರಚಿಸಲಾಗಿದೆ. ದೇಶದ ನಿವಾಸಿಗಳೇ, ನೀವು ಎಲ್ಲೆ ಇರಿ, ಪ್ರತಿಭಟನೆ ದಾಖಲು ಮಾಡಿ, ಫೇಸ್‌ಬುಕ್‌, ವಾಟ್ಸ್-ಆಪ್, ಟ್ವಿಟರ್ ಮೂಲಕ ಬರೆಯಿರಿ. ಪ್ರಶ್ನೆ ಮಾಡಿ, ತೇಜ ಬಹುದ್ದೂರ ಅವರ ನಾಮಪತ್ರ ತಿರಸ್ಕರಿಸುವ ಅಧಿಕಾರ ನಿಮಗೆ ಯಾರು ನೀಡಿದ್ದಾರೆ ಎಂದು ಕೇಳಿ, ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ.

ವಿಡಿಯೋ ನೋಡಿ

ನಾಮಪತ್ರ ತಿರಸ್ಕೃತಗೊಂಡ ನಂತರ ಮಾಜಿ ಯೋಧನ ಆಕ್ರೋಶದ ಮಾತುಗಳನ್ನು ಕೇಳಿ.

Naanu Gauri यांनी वर पोस्ट केले गुरुवार, २ मे, २०१९

ಈ ವಿಡಿಯೋ ಯಾರು ನೋಡುತ್ತಿದ್ದಿರೋ ಒಂದು ಗಂಟೆಯೊಳಗೆ ಪ್ರತಿಯೊಬ್ಬರು ಬಿಜೆಪಿ ಸರಕಾರವನ್ನು ಅಳ್ಳಾಡಿಸಿ. ಇದೇ ನನ್ನ ವಿನಂತಿಯಿದೆ. ಈಗ ನನಗೆ ನಿಮ್ಮ ಸಹಕಾರ ಬೇಕಿದೆ. ತೇಜ ಬಹದ್ದೂರ್ ಟ್ವಿಟರ್ ನಲ್ಲಿ ಟಾಪ್ ಟೆನ್ ನಲ್ಲಿ ಹೋಗುತ್ತಿದ್ದಾನೆ ಎಂದು ಇವರಿಗೆ ಅನಿಸಿತೋ ಅವಾಗ ಇವರ ತಂಡ ನನ್ನ ವಿರುದ್ದ ಷಡ್ಯಂತ್ರ ರಚಿಸಿದ್ದಾರೆ. ಇಲ್ಲಿ ಯೋಗಿ ಮತ್ತು ಮೋದಿ ರಾತ್ರಿ ಎರಡು ಗಂಟೆಗೆ ಅಧಿಕಾರಿಗಳ ಸಭೆ ಮಾಡುತ್ತಾರೆ. ಅರೇ ಹರಾಮಕೋರೋ ನಿಮಗೆ ಇಷ್ಟು ಹೆದರಿಕೆ ಇದ್ದರೆ, ಬನ್ನಿ ಎದುರಿಗೆ ಬಂದು ರನ್ನನ ನೇರವಾಗಿ ಏದುರಿಸಿ. ನನ್ನ ಬೆನ್ನಿನ ಹಿಂದೆ ಯಾಕೆ ಯುದ್ದ ಮಾಡುತ್ತೀರ? ನಾನು ಚಾಲೆಂಜ್ ಮಾಡುತ್ತೇನೆ ಬನ್ನಿ ನನಗೆ ನೇರವಾಗಿ ಕಣದಲ್ಲಿ ಏದುರಿಸಿ.
– ತೇಜ್ ಬಹದ್ದೂರ್ ಯಾದವ್
ಕನ್ನಡಕ್ಕೆ: ರಜಾಕ್ ಉಸ್ತಾದ್
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...